Sunday, March 16, 2025
Flats for sale
Homeಜಿಲ್ಲೆಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಅಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಹೊಡೆದಾಟ.

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಅಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಹೊಡೆದಾಟ.

ಬೆಳ್ತಂಗಡಿ : ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರು
ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ವತಿಯಿಂದ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಆಂಪ್ಯಾರ್ ಕೊಟ್ಟ ತಿರ್ಪಿನ ವಿರುದ್ಧ ಆಟಗಾರರು ರೊಚ್ಚಿಗೆದ್ದು ಹೊಡೆದಾಟ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂದಡ್ಕದ ಆಡೂರು ಮೈದಾನದಲ್ಲಿ ಫೆ.19 ರಂದು ನಡೆದ ಘಟನೆ ನಡೆದಿದೆ ಎನ್ನಲಾಗಿದೆ.ಶಾಸಕ ಹರೀಶ್ ಪುಂಜ ಅಭಿಮಾನಿಗಳು ಹಾಗೂ ಆಟಗಾರರ ಮಧ್ಯೆ ನಡೆದ ಹೊಡೆದಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗ್ತಿದೆ..

RELATED ARTICLES

LEAVE A REPLY

Please enter your comment!
Please enter your name here

Most Popular