Sunday, March 16, 2025
Flats for sale
Homeಜಿಲ್ಲೆಮಂಗಳೂರು ; ತೆಂಕುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಇನ್ನಿಲ್ಲ.

ಮಂಗಳೂರು ; ತೆಂಕುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಇನ್ನಿಲ್ಲ.

ಮಂಗಳೂರು : ವಯೋಸಹಜ ಅನಾರೋಗ್ಯದಿಂದ ಮೇರು ಭಾಗವತ ಬಲಿಪ ನಾರಾಯಣ (86) ನಿಧನರಾಗಿದ್ದಾರೆ.

ಮೂಡಬಿದಿರೆಯ ಆಸ್ಪತ್ರೆಯಲ್ಲಿ ಬಲಿಪ ನಾರಾಯಣ ನಿಧನರಾಗಿದ್ದಾರೆ.

ಯಕ್ಷಗಾನದಲ್ಲಿ ವಿಶೇಷ ಶೈಲಿಯ ಭಾಗವತಿಕೆಯಲ್ಲಿ ಹೆಸರುವಾಸಿಯಾಗಿದ್ದ ಬಲಿಪ ನಾರಾಯಣ.

“ಬಲಿಪಜ್ಜ” ಎಂದೇ ಖ್ಯಾತರಾಗಿದ್ದರು.

1952 ರಿಂದ 2003ರ ತನಕ ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು .

RELATED ARTICLES

LEAVE A REPLY

Please enter your comment!
Please enter your name here

Most Popular