ಮಂಗಳೂರು ; ಮಂಗಳೂರಿನ ನೂತನ ಕಮೀಷನರ್ ಆಗಿ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.
ಮಂಗಳೂರು ನಗರ ಕಮೀಷನರ್ ಆಗಿದ್ದ ಎನ್. ಶಶಿಕುಮಾರ್ ಅವರಿಗೆ ವರ್ಗಾವಣೆಯಾಗಿದೆ.ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇವರ ಜೊತೆ ಕೋನ ವಂಶಿ ಕೃಷ್ಣ ಅವರನ್ನೂ ಕೂಡ ವಯರ್ ಲೆಸ್ ವಿಭಾಗದ ಎಸ್ಪಿಯಾಗಿ ಸರಕಾರ ಅಧಿಸೂಚನೆ ಹೊರಡಿಸಿದೆ.


