Monday, February 3, 2025
Flats for sale
Homeಜಿಲ್ಲೆಮಂಗಳೂರು ; ವಿಜಯವಾಣಿ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ..!

ಮಂಗಳೂರು ; ವಿಜಯವಾಣಿ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ..!

ಮಂಗಳೂರು : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದಿದೆ.

ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ಪತ್ನಿ, ಪುತ್ರನನ್ನು ಅಗಲಿದ್ದು ಅವರ ನಿಧನಕ್ಕೆ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular