Wednesday, November 5, 2025
Flats for sale
Homeರಾಜ್ಯಹುಬ್ಬಳ್ಳಿ : ಪುರುಷರಿಗೆ ಉಚಿತ ಬಸ್ ಪ್ರಯಾಣ ಯಾಣ: ಪ್ರಸ್ತಾವವಿಲ್ಲ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

ಹುಬ್ಬಳ್ಳಿ : ಪುರುಷರಿಗೆ ಉಚಿತ ಬಸ್ ಪ್ರಯಾಣ ಯಾಣ: ಪ್ರಸ್ತಾವವಿಲ್ಲ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

ಹುಬ್ಬಳ್ಳಿ : ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಂವಾದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅವರನ್ನು ಭೇಟಿ ಮಾಡಿದಾಗ ಈ
ಕುರಿತು ವಿಚಾರಿಸುತ್ತೇನೆ ಎಂದರು.

ಕಾAಗ್ರೆಸ್ ಶಾಸಕರನ್ನು ಖರೀದಿಸುವ ಹಿಂದೆ ಕಾAಗ್ರೆಸ್ ಮುಖಂಡರೇ ಇದ್ದಾರೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಬಿಜೆಪಿ ಅಂದರೆ ಬುರುಡೆ ಜನತಾ ಪಕ್ಷ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದು ಹೇಗೆ ? ದೇಶದಲ್ಲಿ ಕಾಂಗ್ರೆಸ್‌ನ ೨೧೪ ಸೇರಿ ಬೇರೆ ಬೇರೆ ಪಕ್ಷಗಳ ೪೫೦ ಶಾಸಕರನ್ನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular