ಕಲಬುರ್ಗಿ : ಅಧಿಕಾರಿಗಳು ಕಲಬುರಗಿಯ ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಘಟನೆ ಸಂತ ಮೇರಿ ಶಾಲೆಯಲ್ಲಿ ನಡೆದಿದೆ.
ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿ ನೀಟ್ ಪರೀಕ್ಷೆಗೆ ಹಾಜರಾಗಿದ್ದು ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆದು ಬರಲ್ಲು ಅಧಿಕಾರಿಗಳು ಸೂಚಿಸಿದ್ದಾರೆ . ಆ ವೇಳೆ ಜನಿವಾರ ತೆಗೆದು ಪರೀಕ್ಷೆಗೆ ವಿದ್ಯಾರ್ಥಿ ಹಾಜರಾಗಿದ್ದು ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ನಣ ಸಮಾಜದಿಂದ ಪ್ರತಿಭಟನೆ ನಡೆದಿದೆ.


