Sunday, July 13, 2025
Flats for sale
Homeಜಿಲ್ಲೆಮಂಗಳೂರು ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆ ಗೆ ದಾಖಲು.

ಮಂಗಳೂರು ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆ ಗೆ ದಾಖಲು.

ಮಂಗಳೂರು ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ತೆರಳಿದ್ದಾರೆ.

ನಗರದ ಎ ಜೆ ಆಸ್ಪತ್ರೆ ಯಲ್ಲಿ ಅರುಣ್ ಸಿಂಗ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular