ಮಂಗಳೂರು : ಬಿಜೆಪಿ ಉತ್ತರ ಮಂಡಲ ಕಾರ್ಯಕರ್ತರಿಂದ ಸಿಎಂ ಗೆ ಕಪ್ಪು ಬಾವುಟ ಪ್ರದರ್ಶನ ಪ್ರದರ್ಶಿಸಿದ ಘಟನೆ ನಡೆದಿದೆ.


ಸುಹಾಸ್ ಕೊಲೆಯಲ್ಲಿ ಉಗ್ರ ಕೈವಾಡ ,ಪಿಎಫ್ ಐ ಶಂಕೆ NIA ತನಿಖೆಗೆ ಒತ್ತಾಯಿಸಿದ್ದು ಸುಹಾಸ್ ಕುಟುಂಬಕ್ಕೆ ಸರಕಾರದಿಂದ ಪರಿಹಾರಕ್ಕೆ ಬೇಡಿಕೆ ನೂಡಲು ಒತ್ತಾಯಿಸಿದ್ದರು. ಆದರೆ ಸರಕಾರ ಯಾವುದೇ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದರು.ಈ ಸಂದರ್ಭದಲ್ಲಿ ಪ್ರತಿಭಟನಾ ಕಾರರನ್ನು ಪೊಲೀಸರು ಬಂಧಿಸಿದ್ದಾರೆ.


